ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm