ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm