ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm