ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am