ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.



ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm