ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.



ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm