ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm