ಬ್ರೇಕಿಂಗ್ ನ್ಯೂಸ್
01-11-22 09:33 pm HK News Desk ಕರ್ನಾಟಕ
ತುಮಕೂರು, ನ.1 : ಗೃಹ ಸಚಿವ ಆರಗ ಜ್ಞಾನೇಂದ್ರ ಬಳಿ ಪಿಎಸ್ಐ ಹಗರಣದಿಂದಾಗಿ ತಮಗೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಳ್ಳಲು ಬಂದಿದ್ದ ಪಿಎಸ್ಐ ಅಭ್ಯರ್ಥಿಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಸಚಿವರು ಮತ್ತು ಸಾರ್ವಜನಿಕರ ಎದುರಲ್ಲೇ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಪೊಲೀಸ್ ಉದ್ಯೋಗಾಂಕ್ಷಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ್ದು ಈ ಬಗ್ಗೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸ್ ಉದ್ಯೋಗಾಂಕ್ಷಿಗಳು, ಗೃಹ ಸಚಿವರ ಬಳಿ ಮನವಿ ಹೇಳಿಕೊಳ್ಳಲು ಬಂದಿದ್ದರು. ಪಿಎಸ್ಐ ಪರೀಕ್ಷೆ ರದ್ದು ಮಾಡಿರುವುದರಿಂದ ತಮಗೆ ಸಮಸ್ಯೆಯಾಗಿದೆ, ನೇಮಕಾತಿ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಸಚಿವರ ಬಳಿ ಮನವಿ ಮಾಡಲು ಬಂದಿದ್ದರು. ಆದರೆ ಗೃಹ ಸಚಿವರು ಇದ್ದ ವೇದಿಕೆ ಬಳಿ ತೆರಳಲು ಅಭ್ಯರ್ಥಿಗಳಿಗೆ ಅಲ್ಲಿದ್ದ ಪೊಲೀಸರು ಅವಕಾಶ ನೀಡಲಿಲ್ಲ. ಪ್ರಶ್ನಿಸಿದ ಅಭ್ಯರ್ಥಿ ಒಬ್ಬನಿಗೆ ಡಿವೈಎಸ್ಪಿ ದರ್ಪ ತೋರಿ ಕಪಾಳ ಮೋಕ್ಷ ಮಾಡಿದ್ದಾರೆ. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಅಧಿಕಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಮನುಷ್ಯತ್ವವಿಲ್ಲದ ಸರ್ಕಾರ ; ಸಿದ್ದರಾಮಯ್ಯ
ಈ ಕುರಿತು ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮನುಷ್ಯತ್ವವಿಲ್ಲದ ಸರ್ಕಾರ, ಈ ರೀತಿಯ ಘಟನೆಗಳು ಯಾವಾಗಲೂ ನಡೆಯುತ್ತಿವೆ. ವಾರದ ಹಿಂದಷ್ಟೇ ವಸತಿ ಸಚಿವ ವಿ. ಸೋಮಣ್ಣ ಮಹಿಳೆಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದರು. ಈ ರೀತಿಯ ಸಚಿವರು ರಾಜ್ಯದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
#WATCH | Karnataka: Tumakuru Dy SP P Srinivas slapped & sent away victims of the PSI (police sub-inspector) recruitment scam, today. Victims had come to speak with the State Home Minister Araga Jnanendra about the difficulties they faced due to the scam. pic.twitter.com/UfmGzARilv
— ANI (@ANI) November 1, 2022
A shocking video of deputy SP slapping the victims of a police sub-inspector recruitment scam in Karnataka's Tumakuru went viral on social media. Victims of Karnataka PSI recruitment came to speak to state home minister Araga Jnanendra about the difficulties being faced by the candidates due to the scam in the recruitment drive. In the video going viral on social media, Tumakuru Deputy SP P Srinivas is seen slapping and sending the victims of the PSI recruitment scam away.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm