ಬ್ರೇಕಿಂಗ್ ನ್ಯೂಸ್
01-11-22 09:33 pm HK News Desk ಕರ್ನಾಟಕ
ತುಮಕೂರು, ನ.1 : ಗೃಹ ಸಚಿವ ಆರಗ ಜ್ಞಾನೇಂದ್ರ ಬಳಿ ಪಿಎಸ್ಐ ಹಗರಣದಿಂದಾಗಿ ತಮಗೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಳ್ಳಲು ಬಂದಿದ್ದ ಪಿಎಸ್ಐ ಅಭ್ಯರ್ಥಿಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಸಚಿವರು ಮತ್ತು ಸಾರ್ವಜನಿಕರ ಎದುರಲ್ಲೇ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಪೊಲೀಸ್ ಉದ್ಯೋಗಾಂಕ್ಷಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ್ದು ಈ ಬಗ್ಗೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸ್ ಉದ್ಯೋಗಾಂಕ್ಷಿಗಳು, ಗೃಹ ಸಚಿವರ ಬಳಿ ಮನವಿ ಹೇಳಿಕೊಳ್ಳಲು ಬಂದಿದ್ದರು. ಪಿಎಸ್ಐ ಪರೀಕ್ಷೆ ರದ್ದು ಮಾಡಿರುವುದರಿಂದ ತಮಗೆ ಸಮಸ್ಯೆಯಾಗಿದೆ, ನೇಮಕಾತಿ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಸಚಿವರ ಬಳಿ ಮನವಿ ಮಾಡಲು ಬಂದಿದ್ದರು. ಆದರೆ ಗೃಹ ಸಚಿವರು ಇದ್ದ ವೇದಿಕೆ ಬಳಿ ತೆರಳಲು ಅಭ್ಯರ್ಥಿಗಳಿಗೆ ಅಲ್ಲಿದ್ದ ಪೊಲೀಸರು ಅವಕಾಶ ನೀಡಲಿಲ್ಲ. ಪ್ರಶ್ನಿಸಿದ ಅಭ್ಯರ್ಥಿ ಒಬ್ಬನಿಗೆ ಡಿವೈಎಸ್ಪಿ ದರ್ಪ ತೋರಿ ಕಪಾಳ ಮೋಕ್ಷ ಮಾಡಿದ್ದಾರೆ. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಅಧಿಕಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಮನುಷ್ಯತ್ವವಿಲ್ಲದ ಸರ್ಕಾರ ; ಸಿದ್ದರಾಮಯ್ಯ
ಈ ಕುರಿತು ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮನುಷ್ಯತ್ವವಿಲ್ಲದ ಸರ್ಕಾರ, ಈ ರೀತಿಯ ಘಟನೆಗಳು ಯಾವಾಗಲೂ ನಡೆಯುತ್ತಿವೆ. ವಾರದ ಹಿಂದಷ್ಟೇ ವಸತಿ ಸಚಿವ ವಿ. ಸೋಮಣ್ಣ ಮಹಿಳೆಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದರು. ಈ ರೀತಿಯ ಸಚಿವರು ರಾಜ್ಯದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
#WATCH | Karnataka: Tumakuru Dy SP P Srinivas slapped & sent away victims of the PSI (police sub-inspector) recruitment scam, today. Victims had come to speak with the State Home Minister Araga Jnanendra about the difficulties they faced due to the scam. pic.twitter.com/UfmGzARilv
— ANI (@ANI) November 1, 2022
A shocking video of deputy SP slapping the victims of a police sub-inspector recruitment scam in Karnataka's Tumakuru went viral on social media. Victims of Karnataka PSI recruitment came to speak to state home minister Araga Jnanendra about the difficulties being faced by the candidates due to the scam in the recruitment drive. In the video going viral on social media, Tumakuru Deputy SP P Srinivas is seen slapping and sending the victims of the PSI recruitment scam away.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm