ಬ್ರೇಕಿಂಗ್ ನ್ಯೂಸ್
02-11-22 01:43 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಕಿಕ್ ಬ್ಯಾಕ್ ಪಡೆದಿದ್ದಾರೆಂದು ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಸಾಲದ ರೂಪದಲ್ಲಿ 1.3 ಕೋಟಿ ರೂ. ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ಎಂಬವರು ನೇಮಕವಾಗಿದ್ದರು. ಅದಕ್ಕಾಗಿ ವಿವೇಕಾನಂದ ಬಳಿಯಿಂದ 1.3 ಕೋಟಿ ರೂ. ಪಡೆದಿದ್ದಾರೆಂದು ಆರೋಪ ಕೇಳಿಬಂದಿದೆ.
ವಿವೇಕಾನಂದ ಬಳಿ 1.3 ಕೋಟಿ ರೂ.ವನ್ನು ಚೆಕ್ ಮೂಲಕ ಪಡೆದಿದ್ದಾಗಿ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಮೂರು ವರ್ಷದ ಅವಧಿಗೆ ಉಸ್ತುವಾರಿ ನೇಮಕ ಮಾಡಿ ಸಿದ್ದರಾಮಯ್ಯ ಆದೇಶ ಮಾಡಿದರು. ಇದಕ್ಕಾಗಿ ಕಿಕ್ ಬ್ಯಾಕ್ ಪಡೆದಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮಾಹಿತಿಯಲ್ಲಿ ಸಿದ್ದರಾಮಯ್ಯ, ತಾನು ವಿವೇಕಾನಂದ ಬಳಿಯಿಂದ ಸಾಲ ಪಡೆದಿದ್ದಾಗಿ ಮಾಹಿತಿ ನೀಡಿದ್ದರು.
ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ, ಅಧಿಕಾರದಲ್ಲಿದ್ದವರು ಯಾವುದೇ ಹುದ್ದೆ ನೀಡಿ ಉಡುಗೊರೆ, ಚೆಕ್ ಪಡೆಯುವಂತಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13 ಅಡಿ ದುಡ್ಡು ಪಡೆದಿರೋದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎನ್ ಆರ್ ರಮೇಶ್ ಅವರು ದೂರು ನೀಡಿದ್ದು ತನಿಖೆಗೆ ಆಗ್ರಹಿಸಿದ್ದಾರೆ.
He alleged that Siddaramaiah had made L Vivekananda, a hotelier from Mysuru, the steward of Bangalore Turf Club after receiving Rs 1,30,00,000 from him through a cheque. “I am of the opinion that Siddaramaiah received the money from Vivekanand only to make him a Steward of Bangalore Turf Club.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm