ಬ್ರೇಕಿಂಗ್ ನ್ಯೂಸ್
02-11-22 10:46 pm Bangalore Correspondent ಕರ್ನಾಟಕ
ಬೆಂಗಳೂರು, ನ.2 : ಹೆಂಡತಿ ಹೊಡೆಯುತ್ತಾಳೆ ಎಂದು ಪತಿರಾಯನೊಬ್ಬ ಪ್ರಧಾನಿ ನರೇಂದ್ರ ಮೋದಿಗೆ ದೂರು ನೀಡಿದ ಟ್ವೀಟ್ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಜಾಲತಾಣದಲ್ಲಿ ಭಾರೀ ಆಕರ್ಷಣೆಗೂ ಕಾರಣವಾಗಿದೆ.
ಯದುನಂದನ್ ಆಚಾರ್ಯ ಎನ್ನುವ ವ್ಯಕ್ತಿಯ ಖಾತೆಯಲ್ಲಿ ಈ ಬಗ್ಗೆ ಪ್ರಧಾನಿ ಮೋದಿಗೆ ಟ್ವೀಟ್ ಮಾಡಲಾಗಿದೆ. ”ಯಾರಾದರೂ ನನಗೆ ಸಹಾಯ ಮಾಡುವರೇ? ಅಥವಾ ಇಂಥದು ಸಂಭವಿಸಿದಾಗ ಯಾರಾದರೂ ನನಗೆ ಸಹಾಯ ಮಾಡಿದ್ದಾರೆಯೇ? ಇಲ್ಲ, ಏಕೆಂದರೆ ನಾನು ಒಬ್ಬ ಗಂಡಸು! ನನ್ನ ಹೆಂಡತಿ ನನ್ನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದಳು, ಇದು ನೀವು ಹೆಚ್ಚಿಸುವ ನಾರಿ ಶಕ್ತಿಯೇ? ಇದಕ್ಕಾಗಿ ನಾನು ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ಹಾಕಬಹುದೇ? ಇಲ್ಲ!” ಎಂದು ಗಾಯಗೊಂಡಿರುವ ಫೋಟೋ ಸಮೇತ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವ ಕಿರಣ್ ರಿಜಿಜು, ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾರೆ.
ಪೊಲೀಸರು ಟ್ವೀಟ್ ಗೆ ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಯದುನಂದನ್ ಆಚಾರ್ಯ ತಾನೊಬ್ಬ ಇಂಜಿನಿಯರ್, ಮಾಜಿ-ಬೈಕರ್, ಬಹು ಪ್ರಕರಣಗಳಲ್ಲಿ ಸುಳ್ಳು ಆರೋಪಿಯಾಗಿದ್ದೇನೆ. ಭಾರತದಲ್ಲಿ ಲಿಂಗ ಪಕ್ಷಪಾತ ಕಾನೂನುಗಳ ವಿರುದ್ಧ ಹೋರಾಟ ಮಾಡುತ್ತಿರುವುದಾಗಿ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Would anyone help me? Or did anyone help me when this happened?
— Yadunandan Acharya (@yaadac) October 29, 2022
No, Because I am a man!
My wife attacked me with knife, Is this the naari shakti you boost about? Can I put a domestic violence case against her for this? No!@PMOIndia @KirenRijiju @NyayPrayaas@CPBlr#MenToo pic.twitter.com/VNqtTQ5kPK
A Karnataka man has complained to the office of the Prime Minister (PMO) seeking help and protection from his wife, who 'regularly beats him'. The man has also alleged that he was facing threat to life from his wife.Yadunandan Acharya from Bengaluru sent his grievances to the PMO through social media. He also tagged his tweet to the handles of Bengaluru City Police Commissioner Pratap Reddy and Union Minister for Law and Justice Kiren Rijiju.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm