ಬ್ರೇಕಿಂಗ್ ನ್ಯೂಸ್
04-11-22 09:46 pm HK News Desk ಕರ್ನಾಟಕ
ಕಾರವಾರ, ನ.4 : ಸೇನಾ ಸಮವಸ್ತ್ರ ಧರಿಸಿಕೊಂಡು ತಾನು ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಅಧಿಕಾರಿಯೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ವ್ಯಕ್ತಿ.
ಪ್ರತೀ ದಿನ ಸೇನಾ ಸಮವಸ್ತ್ರ ಧರಿಸಿಕೊಂಡು ಬೈಕ್ನಲ್ಲೇ ಕಾರವಾರ, ಸೌತ್ ಗೋವಾ ಸುತ್ತಾಡುತ್ತಿದ್ದ ಈ ವ್ಯಕ್ತಿ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದಿದ್ದಾನೆ. ಹಲವರಿಂದ 65,000 ರೂ., 35,000 ರೂ. ಹೀಗೆ ಹಣ ಪಡೆದು ವಂಚಿಸಿರುವ ಹಾಕಿರುವ ಈ ವ್ಯಕ್ತಿ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದರು. ಒಬ್ಬರಿಂದಂತೂ 4 ಲಕ್ಷ ರೂ. ಪಡೆದಿದ್ದ. ಕಾರವಾರ ಕಡವಾಡ ಮಾರುತಿ ನಗರದ ಪ್ರಸಾದ್ ಎಂಬಾತನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ 35,000 ರೂ. ಪಡೆದಿದ್ದ.
ಈತನ ಚಟುವಟಿಕೆಯನ್ನು ಗಮನಿಸುತ್ತಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ನಿಗಾ ಇರಿಸಿದ್ದರು. ನಕಲಿ ಅನ್ನುವುದು ತಿಳಿಯುತ್ತಿದ್ದಂತೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯಲ್ಲಿ 66,000 ರೂ. ನಗದು ಸಿಕ್ಕಿದ್ದು, ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Karwar Man cheats people stating that he is a Military officer and has been arrested by the police.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm