ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm