ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm