ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm