ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm