ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm