ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm