ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm