ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm