ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm