ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm