ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm