ಬ್ರೇಕಿಂಗ್ ನ್ಯೂಸ್
12-11-22 08:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.12: ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಟಿಪ್ಪು. ಅಂಥ ಟಿಪ್ಪು ಹೆಸರಲ್ಲಿ ನೂರು ಅಡಿ ಅಲ್ಲ, ಒಂದಿಂಚು ಟಿಪ್ಪು ಮೂರ್ತಿಯನ್ನ ಕೂರಿಸೋದಕ್ಕೂ ಬಿಡೋದಿಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಮತ್ತೆ ಗುಡುಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ತನ್ವೀರ್ ಸೇಠ್ ವಿರುದ್ಧ ಮುತಾಲಿಕ್ ಕಿಡಿಕಾರಿದ್ದು ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ, ಅಲ್ಲಾನನ್ನ ಬಿಟ್ಟರೆ ಪೈಗಂಬರ್ರನ್ನೂ ಪೂಜಿಸಲ್ಲ. ಇವರು 100 ಅಡಿಯ ಟಿಪ್ಪು ಮೂರ್ತಿ ಇಡ್ತೀವಿ ಅನ್ನೋದು ಧೂರ್ತತನ, ಸೊಕ್ಕಿನ ಮಾತು. ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡಂತೆ ಆಯ್ತು.


ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು, ಇದ್ರೆ ನಮ್ಮ ಎಲ್ಲೆಲ್ಲ ದೇವಸ್ಥಾನ ಆಕ್ರಮಿಸಿಕೊಂಡಿದ್ದಾರೋ ಅವೆಲ್ಲವನ್ನೂ ಬಿಟ್ಟು ಕೊಡಬೇಕು. ಜ್ಞಾನವ್ಯಾಪಿ, ಮಳಲಿ, ಶ್ರೀರಂಗಪಟ್ಟಣದ ಹನುಮನ ಮಂದಿರವನ್ನ ಬಿಟ್ಟು ಕೊಡಬೇಕು. ಮುಸ್ಲಿಂ ಮುಖಂಡರು ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು ಎಂದರು. ಏನೇ ಆಗ್ಲಿ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆದು ಹಾಕುತ್ತೇವೆ ಎಂದು ಹೇಳಿದರು.
On 11th November 2022, Sri Ram Sena chief Pramod Muthalik said that if Karnataka Congress MLA Tanveer Seth installs a statue of Tipu Sultan then it will be demolished just like the Babri disputed structure was demolished in Ayodhya. Pramod Muthalik gave this statement in response to the announcement of installing a statue of Tipu Sultan in Mysore or Srirangpattanam by Congress MLA Tanveer Seth.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm