ಬ್ರೇಕಿಂಗ್ ನ್ಯೂಸ್
12-11-22 10:44 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ವಿವಾದಕ್ಕೆ ಒಳಗಾಗಿದ್ದ ಕಾಂತಾರಂ ಚಿತ್ರದ ವರಾಹ ರೂಪಂ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲಾಗಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಾಡನ್ನ ತೆರವು ಮಾಡಲಾಗಿದೆ.
ಹಾಡು ಜಗತ್ತಿನಾದ್ಯಂತ ವೈರಲ್ ಆಗಿದ್ದ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿದೆ. ನವೆಂಬರ್ 11ರಿಂದ ಹಲವಾರು ಸೋಷಿಯಲ್ ಮೀಡಿಯಾದ ಅಕೌಂಟ್ಗಳಿಂದ ಈ ಹಾಡು ಡಿಲೀಟ್ ಆಗಿದ್ದು ಕೋರ್ಟ್ ಆದೇಶಕ್ಕೆ ಕಾಂತಾರ ತಂಡ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.
ಮ್ಯೂಸಿಕ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಕಾಪಿ ರೈಟ್ ಎನ್ನುವುದು ಸೂಕ್ಷ್ಮ ಸಂಗತಿ. ಹಾಡು, ಕಂಟೆಂಟ್ಗಳು ಕಾಪಿ ಆದಾಗ ಅದರ ಬಗ್ಗೆ ಎಚ್ಚರಿಕೆಯನ್ನೂ ನೀಡಲಾಗುತ್ತದೆ. ಇದೇ ರೀತಿ ವರಾಹರೂಪಂ ಹಾಡನ್ನು ಪ್ಲೇ ಮಾಡದಂತೆ ಕೋಜಿಕ್ಕೋಡ್ ಕೋರ್ಟ್ ಆದೇಶ ಮಾಡಿತ್ತು.
ಕಾಂತಾರ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ 'ಹೊಂಬಾಳೆ ಫಿಲ್ಮ್ಸ್ ತಂಡವು ಯೂಟ್ಯೂಬ್ ಚಾನೆಲ್ಗಳಲ್ಲಿ ವರಾಹ ರೂಪಂ ಸಾಂಗ್ ಅಪ್ಲೋಡ್ ಮಾಡಲಾಗಿತ್ತು. ಈಗ 'ಹೊಂಬಾಳೆ ಫಿಲ್ಮ್ಸ್' ಯೂಟ್ಯೂಬ್ ಚಾನೆಲ್ನಿಂದ ಹಾಡನ್ನು ಡಿಲೀಟ್ ಮಾಡಲಾಗಿದೆ. ಮ್ಯೂಸಿಕ್ ಆ್ಯಪ್ ಜಿಯೊ ಸಾವನ್ನಲ್ಲಿಯೂ ಈ ಹಾಡು ಕೇಳಲು ಲಭ್ಯವಿಲ್ಲ.
ಟ್ಯೂನ್ ಕದ್ದಿಲ್ಲ ಎಂದಿದ್ದ ಅಜನೀಶ್
ಅಜನೀಶ್ ಅವರು ಹಾಡಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಈ ಹಾಡನ್ನು ಕಾಪಿ ಮಾಡಿಲ್ಲ ಎಂದು ಹೇಳಿದ್ದರು. ಈ ರಾಗಗಳು ಭಿನ್ನವಾಗಿದೆ, ಆದರೆ ಅದರಿಂದ ಪ್ರೇರಣೆ ಪಡೆದಿದ್ದೆವು ಎಂದು ಹೇಳಿದ್ದರು. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದು ಪ್ರಸಿದ್ಧಿ ಪಡೆದಿವೆ. ಇದೇ ತಂಡ ನವರಸಂ ಎನ್ನುವ ಹಾಡನ್ನು ತಯಾರಿಸಿತ್ತು. ಈ ಹಾಡು ವರಾಹ ರೂಪಂ ಸಾಂಗ್ನ ಅದೇ ಟ್ಯೂನ್ ಹೋಲುತ್ತಿದ್ದು ಈ ಕಾರಣದಿಂದ ವಿವಾದ ತಲೆದೋರಿದೆ.
Rishabh Shetty starrer and director 'Kantara', which has created a new atmosphere not only in Karnataka but also in the country and abroad, has now again come to the fore as a matter of plagiarism.Rishabh Shetty starrer and director 'Kantara', which has created a new atmosphere not only in Karnataka but also abroad for the past few days, has now again come to the fore as a matter of plagiarism.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm