ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm