ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm