ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm