ಬ್ರೇಕಿಂಗ್ ನ್ಯೂಸ್
14-11-22 01:07 pm HK News Desk ಕರ್ನಾಟಕ
ಕಲಬುರಗಿ, ನ.14 : ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಶೂಟ್ ಮಾಡಿ ಕೊಲ್ಲುತ್ತೇನೆ ಎಂದು ಬೆದರಿಕೆ ಒಡ್ಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಹೈದ್ರಾಬಾದ್ ನಲ್ಲಿ ಬಂಧಿಸಿದ್ದು ಕಲಬುರಗಿಗೆ ಕರೆತಂದಿದ್ದಾರೆ. ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡ್ತೇವೆ ಎಂದು ಹೇಳಿಕೆ ನೀಡಿದ್ದ ಮಣಿಕಂಠ ರಾಠೋಡ್ ವಿರುದ್ಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ.

ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಆರೋಪಿ ಬಂಧನ ಮಾಡದೇ ಇದ್ದರೆ ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡೋದಾಗಿ ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದರು.
A night before the scheduled arrival of Chief Minister Basavaraj Bommai in Kalaburagi for launching the Viveka Scheme for building around 8000 classrooms for government schools, Bommai Manikant Rathod, a local BJP leader from Chittapur in Kalaburagi district, who had threatened Karnataka Pradesh Congress Committee (KPCC) spokesperson and MLA for Chittapur Priyank Kharge of murder at a press conference on Friday, was arrested in Hyderabad, Telangana, late on Sunday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm