ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm