ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm