ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm