ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm