ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm