ಬ್ರೇಕಿಂಗ್ ನ್ಯೂಸ್
25-11-22 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಎರಡು ದಿನಗಳ ಹಿಂದೆ ಮಂಗಳೂರಿಗೆ ತೆರಳಿದ್ದ ಡಿಜಿಪಿ ಪ್ರವೀಣ್ ಸೂದ್, ನಾವು ಯಾವುದೇ ಕಡೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾದರೂ ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿಕೊಡುತ್ತೇವೆ. ಅಗತ್ಯ ಎನಿಸಿದರೆ ಕೇಂದ್ರವೇ ಎನ್ಐಎ ತನಿಖೆ ನಡೆಸುತ್ತದೆ. ಮಂಗಳೂರಿನ ಪ್ರಕರಣದಲ್ಲಿ ಮೊದಲ ದಿನದಿಂದಲೇ ಎನ್ಐಎ ಮತ್ತು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದಿದ್ದರು.

ಮರುದಿನ ಗುರುವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾವು ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದರು. ಇದೀಗ ಕೇಂದ್ರ ಸರಕಾರವೇ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಮಾಡಿದೆ. ಸ್ಥಳೀಯ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ತನಿಖಾ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳಿಗೆ ವಹಿಸಬೇಕಾಗುತ್ತದೆ. ಅಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖಾ ದಳ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುತ್ತದೆ.
The Karnataka government has handed over the investigation of Mangaluru cooker blast case to the National Investigation Agency (NIA). Karnataka Home Minister Araga Jnanendra on Thursday said that the state government has taken a decision to hand over the case to NIA and passed the order in this regard.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm