ಬ್ರೇಕಿಂಗ್ ನ್ಯೂಸ್
26-11-22 11:27 am Bangalore Correspondent ಕರ್ನಾಟಕ
ಬೆಂಗಳೂರು, ನ.26 : ಸ್ಯಾಂಡಲ್ ವುಡ್ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 13.53 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು ಎಂದು ತಿಳಿಸಿದ್ದಾರೆ.
ವಿನಯಾ ಪ್ರಸಾದ್ ಅವರ ನಂದಿನಿ ಲೇಔಟ್ 4ನೇ ಬ್ಲಾಕ್ ನ ರೈಲ್ವೇ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದರು.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆ ಬಾಗಿಲಿನ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರೂ. ನಗದು ಹಣ ದೋಚಿ ಪರಾರಿಯಾಗಿದ್ದರು.
The Nandini Layout police have arrested two accused who had stolen from the house of veteran actress Vinaya Prasad. Ayyappa alias Murugesh (36) and Ravi (26) of Channarayapatna in Hassan district were arrested. Investigation revealed that these two had committed theft in 5 places within the police station. 13.53 lakhs from the accused. Police said that 261 grams of gold jewelery and 500 grams of silver material were seized.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm