ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.



ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm