ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.



ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm