ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.



ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.



ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm