ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.



ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.



ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm