ಬ್ರೇಕಿಂಗ್ ನ್ಯೂಸ್
28-11-22 12:41 pm HK News Desk ಕರ್ನಾಟಕ
ಬಾಗಲಕೋಟ, ನ.28 : 58 ವರ್ಷದ ವ್ಯಕ್ತಿಯೊಬ್ಬ ನುಂಗಿದ್ದ 187 ನಾಣ್ಯಗಳನ್ನು ಖಾಸಗಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ (58) ಎಂಬವರು 5 ರೂ. ಮುಖಬೆಲೆಯ 56 ನಾಣ್ಯ, 2 ರೂ. ಮುಖಬೆಲೆಯ 51, 1 ರೂ. ಮುಖಬೆಲೆಯ 80 ನಾಣ್ಯಗಳು ಸಹಿತ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬದ ಸದಸ್ಯರು ಈಚೆಗೆ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದಿದ್ದರು. ಹೊಟ್ಟೆ ನೋವು ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್ ರೇ ಮಾಡಿ ಪರಿಶೀಲಿಸಿದಾಗ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡುಬಂದಿದೆ. ತಕ್ಷಣ ತಜ್ಞ ವೈದ್ಯರ ತಂಡ ಎಂಡೊಸ್ಕೋಪಿ ಮೂಲಕ ಎಲ್ಲ ನಾಣ್ಯಗಳನ್ನೂ ಹೊರ ತೆಗೆದಿದ್ದಾರೆ.
Doctors removed 187 coins swallowed by a man in Bagalkot on Sunday. A team of doctors consisting of Eshwar Kalaburgi, Prakash Kattimani, Roopa Hulakunde and A. Archana removed coins of various denominations weighing a total of 1.5 kilograms from the stomach of the 58-year-old Dyamappa Harijan from Lingsugur in Raichur district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm