ಬ್ರೇಕಿಂಗ್ ನ್ಯೂಸ್
28-11-22 12:41 pm HK News Desk ಕರ್ನಾಟಕ
ಬಾಗಲಕೋಟ, ನ.28 : 58 ವರ್ಷದ ವ್ಯಕ್ತಿಯೊಬ್ಬ ನುಂಗಿದ್ದ 187 ನಾಣ್ಯಗಳನ್ನು ಖಾಸಗಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ (58) ಎಂಬವರು 5 ರೂ. ಮುಖಬೆಲೆಯ 56 ನಾಣ್ಯ, 2 ರೂ. ಮುಖಬೆಲೆಯ 51, 1 ರೂ. ಮುಖಬೆಲೆಯ 80 ನಾಣ್ಯಗಳು ಸಹಿತ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬದ ಸದಸ್ಯರು ಈಚೆಗೆ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದಿದ್ದರು. ಹೊಟ್ಟೆ ನೋವು ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್ ರೇ ಮಾಡಿ ಪರಿಶೀಲಿಸಿದಾಗ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡುಬಂದಿದೆ. ತಕ್ಷಣ ತಜ್ಞ ವೈದ್ಯರ ತಂಡ ಎಂಡೊಸ್ಕೋಪಿ ಮೂಲಕ ಎಲ್ಲ ನಾಣ್ಯಗಳನ್ನೂ ಹೊರ ತೆಗೆದಿದ್ದಾರೆ.
Doctors removed 187 coins swallowed by a man in Bagalkot on Sunday. A team of doctors consisting of Eshwar Kalaburgi, Prakash Kattimani, Roopa Hulakunde and A. Archana removed coins of various denominations weighing a total of 1.5 kilograms from the stomach of the 58-year-old Dyamappa Harijan from Lingsugur in Raichur district.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm