ಬ್ರೇಕಿಂಗ್ ನ್ಯೂಸ್
30-11-22 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಬಾಬಾ ಬುಡನ್ ಗಿರಿಯ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು ಮತ್ತು ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ 'ಸೌಹಾರ್ದಯುತ ಪರಿಹಾರ' ಮಾರ್ಗವನ್ನು ಕಂಡುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೆ, ಈ ಬಗ್ಗೆ ರಾಜ್ಯ ಸರ್ಕಾರವೇ ಸೌಹಾರ್ದ ಪರಿಹಾರ ಮಾಡಿಕೊಳ್ಳಲು ಇತ್ತೀಚೆಗೆ ಜಂಟಿ ಕಮಿಟಿಯನ್ನು ನೇಮಕ ಮಾಡಿತ್ತು.
![]()
ಆದರೆ ಹೈಕೋರ್ಟ್ ಸೂಚನೆ ನೀಡಿದ್ದರೂ ರಾಜ್ಯ ಸರಕಾರ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕ ಮಾಡದೇ ಇರುವುದನ್ನು ಶ್ರೀರಾಮ ಸೇನೆ ನಾಯಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮ ಸೇನೆ ರಾಜ್ಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ, ಅರ್ಚಕರನ್ನು ನೇಮಿಸಿ ಎಂದು ಹೇಳಿದ್ದರು.

ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ದತ್ತಪೀಠದ ಭಕ್ತರು ಖುಷಿಯಾಗಿದ್ದಾರೆ.
Karnataka High Court has given a green signal for datta jayanti celebrations at Baba Budangiri in Chikkamagaluru district. The high court had earlier asked the state government to find an "amicable solution" to the 50-year-old dispute by allowing Hindus and Muslims to offer prayers at the Dattapeeth in Baba Budangiri. Also, the state government itself had recently appointed a joint committee to find an amicable solution in this regard.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm