ಬ್ರೇಕಿಂಗ್ ನ್ಯೂಸ್
30-11-22 10:36 pm HK News Desk ಕರ್ನಾಟಕ
ಮಂಡ್ಯ, ನ.30 : ಬಿಜೆಪಿಗೆ ಬಂದ ಮೇಲೆ ನನಗೆ ಬಲ ಬಂದಿದೆ. ಈಗ ನನ್ನ ಪರವಾಗಿ ಹೋರಾಡಲು ಬಿಜೆಪಿಯಲ್ಲಿ ಫೈಟರ್ಸ್ಗಳಿದ್ದಾರೆ ಎಂದು ರೌಡಿ ಶೀಟರ್ ಫೈಟರ್ ರವಿ ಹೇಳಿದರು.
ಮಂಡ್ಯದ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫೈಟರ್ ರವಿ, ಮಾಧ್ಯಮದವರ ವಿರುದ್ದ ಕಿಡಿ ಕಾರಿದರು. ಮಾಧ್ಯಮದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕು. ನಾನು ಜನರ ಪರ ಹೋರಾಡುವವನು. ಮಾಧ್ಯಮ ಸುದ್ದಿ ಮಾಡುವಾಗ ಸ್ವಲ್ಪ ಸಾಮಾನ್ಯ ಜ್ಞಾನ ಇಟ್ಟುಕೊಳ್ಳಬೇಕು. ನಾನು ರೌಡಿ ಶೀಟರ್ ಅನ್ನೋಕೆ ನಿಮ್ಮ ಬಳಿ ದಾಖಲೆ ಏನಿದೆ? ಎಂದು ಸವಾಲು ಎಸೆದರು.
ರೌಡಿ ಶೀಟರ್ ವಜಾ ಆದ ಬಗ್ಗೆ ನಿಮಗೆ ಗೊತ್ತಿಲ್ವ? ಇದೆಲ್ಲ ನೋಡಿದರೆ ಅಸಹ್ಯ ಅನ್ನಿಸುತ್ತಿದೆ. ನಿಮಗೆ ಆರೋಪ ಮಾಡೋದಷ್ಟೇ ಗೊತ್ತು. ಕೇಸ್ ವಜಾ ಆದ ಬಗ್ಗೆ ನೀವು ಎಂದಿಗೂ ಬರೆಯುವುದಿಲ್ಲ. ನಿಮಗೆ ಬೇರೆ ಏನಾದರೂ ನಿರೀಕ್ಷೆಗಳು ಇದೆಯಾ? ರಾಜಕೀಯ ಸಮಾಜ ಸೇವೆ ಅಲ್ವ? ನಾವು ಸಮಾಜ ಸೇವೆ ಮಾಡ್ಬಾರ್ದಾ? ಎಂದು ಫೈಟರ್ ರವಿ ಪ್ರಶ್ನೆ ಮಾಡಿದರು.
ನನಗೆ 53 ವರ್ಷ. ಇನ್ನು ಐದಾರು ವರ್ಷ ಕಳೆದ್ರೆ ನಾನು ಹಿರಿಯ ನಾಗರೀಕನಾಗುತ್ತೇನೆ. ನಾನೇನು ಚಿಕ್ಕ ಹುಡುಗನಲ್ಲ. ಕೇಸ್ ಮುಗಿದ ಮೇಲೆ ಅದೇ ಅಪವಾದ ಏಕೆ ಮಾಡುತ್ತೀರಿ? ಎಂದು ಕಿಡಿಕಾರಿದರು.
ರಾಜಕಾರಣಿಗಳು ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಅವರನ್ನ ಎದುರಿಸಲಿಕ್ಕೆ ನಾನು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿಗೆ ಬಂದ ಮೇಲೆ ನನಗೆ ಬಲ ಬಂದಿದೆ. ನಾನ್ನೊಬ್ಬನೇ ಹೋರಾಡ್ತಿದ್ದೆ. ಈಗ ನನ್ನ ಪರವಾಗಿ ಫೈಟ್ ಮಾಡಲು ಬಿಜೆಪಿಯಲ್ಲಿ ಸಾಕಷ್ಟು ಜನರಿದ್ದಾರೆ ಎಂದು ಹೇಳಿದರು.
After joining the BJP, I have gained strength. Now there are fighters in the BJP to fight on my behalf," said Ravi, a rowdy-sheeter fighter. Speaking to reporters at Nagamangala in Mandya, Fighter Ravi lashed out at the media. A defamation case should be filed against the media. I am a fighter for the people. One should have some general knowledge while making media news. Do you have any record to prove that I am a rowdy sheeter? He was challenged.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm