ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm