ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am