ಬ್ರೇಕಿಂಗ್ ನ್ಯೂಸ್
            
                        14-10-20 03:28 pm Headline Karnataka News Network ಕರ್ನಾಟಕ
            ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
            
            
            A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm