ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm