ಬ್ರೇಕಿಂಗ್ ನ್ಯೂಸ್
02-12-22 12:46 pm HK News Desk ಕರ್ನಾಟಕ
ವಿಜಾಪುರ, ಡಿ.2 : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ 'ಸಂವಿಧಾನ ಆಶಯ ಈಡೇರಿದೆಯೇ?' ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
Sri Rama and Sri Krishna are not historical figures. They are just fictional characters. Retired District Judge Vasant Mulasavalagi said that Emperor Ashoka was a true historical figure . He spoke at the conference 'Has the wish of the constitution been fulfilled' organized by the National Friendship Forum and other organizations yesterday (D1) at Kandagal Hanumantaraya Theater in the city , he said that even though Akbar's wife was a Hindu.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm