ಬ್ರೇಕಿಂಗ್ ನ್ಯೂಸ್
02-12-22 12:46 pm HK News Desk ಕರ್ನಾಟಕ
ವಿಜಾಪುರ, ಡಿ.2 : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ 'ಸಂವಿಧಾನ ಆಶಯ ಈಡೇರಿದೆಯೇ?' ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
Sri Rama and Sri Krishna are not historical figures. They are just fictional characters. Retired District Judge Vasant Mulasavalagi said that Emperor Ashoka was a true historical figure . He spoke at the conference 'Has the wish of the constitution been fulfilled' organized by the National Friendship Forum and other organizations yesterday (D1) at Kandagal Hanumantaraya Theater in the city , he said that even though Akbar's wife was a Hindu.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm